Friday, January 30, 2026
Google search engine
Homeಮುಖಪುಟಕಾಡುಗೊಲ್ಲ ಸಮುದಾಯ ಎಂದೋ ಪರಿಶಿಷ್ಟ ಪಂಗಡಕ್ಕೆ ಸೇರಬೇಕಿತ್ತು - ವಾಲ್ಮೀಕಿ ಸ್ವಾಮೀಜಿ

ಕಾಡುಗೊಲ್ಲ ಸಮುದಾಯ ಎಂದೋ ಪರಿಶಿಷ್ಟ ಪಂಗಡಕ್ಕೆ ಸೇರಬೇಕಿತ್ತು – ವಾಲ್ಮೀಕಿ ಸ್ವಾಮೀಜಿ

ಕಾಡುಗೊಲ್ಲ ಸಮುದಾಯವು ಎಂದೋ ಪರಿಶಿಷ್ಟ ಪಂಗಡಕ್ಕೆ ಸೇರಬೇಕಿತ್ತು ಎಂದು ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ಸ್ವಾಮೀಜಿ ಹೇಳಿದ್ದಾರೆ.

ಕಾಡುಗೊಲ್ಲ ಅಸ್ಮಿತೆ ಹೋರಾಟ ಸಮಿತಿಯ ಜಿ.ಕೆ. ನಾಗಣ್ಣ ಅವರು ಕುಣಿಗಲ್ ನಲ್ಲಿ ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ಸ್ವಾಮಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಬೇಕೆಂಬುದಕ್ಕೆ ನಮ್ಮ ಬೆಂಬಲ ಇದೆ ಎಂದು ಮನವಿಯನ್ನು ಸ್ವೀಕರಿಸಿದ ಬಳಿಕ ಹೇಳಿದರು.

ಕಾಡುಗೊಲ್ಲ ಸಮುದಾಯವನ್ನು ಇದುವರೆಗೂ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಯಾಗದಿರುವುದು ದುರದೃಷ್ಟ ಸಂಗತಿಯಾಗಿದೆ. ಕಾಡುಗೊಲ್ಲರು ಎಸ್.ಟಿ ಪಟ್ಟಿಗೆ ಸೇರಬೇಕು ಎಂಬುದು ನನ್ನ ಒತ್ತಾಸೆಯಾಗಿದೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular