Saturday, October 19, 2024
Google search engine
Homeಮುಖಪುಟಮಧುಗಿರಿ ಲೋಕೋಪಯೋಗಿ ಇಲಾಖೆಯ ವ್ಯವಸ್ಥಾಪಕ ಲಕ್ಷ್ಮೀನರಸಿಂಹಯ್ಯ ಆತ್ಮಹತ್ಯೆ

ಮಧುಗಿರಿ ಲೋಕೋಪಯೋಗಿ ಇಲಾಖೆಯ ವ್ಯವಸ್ಥಾಪಕ ಲಕ್ಷ್ಮೀನರಸಿಂಹಯ್ಯ ಆತ್ಮಹತ್ಯೆ

ತುಮಕೂರು ಜಿಲ್ಲೆ ಮಧುಗಿರಿಯ ಲೋಕೋಪಯೋಗಿ ಇಲಾಖೆಯ ವ್ಯವಸ್ಥಾಪಕ ಲಕ್ಷ್ಮೀನರಸಿಂಹಯ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಿವಗಂಗೆಯ ಪ್ರವಾಸಿ ಮಂದಿರ ನಡೆದಿದೆ.

ಮಧುಗಿರಿಯಲ್ಲಿ ಪಿಡಬ್ಲ್ಯೂಡಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಲಕ್ಷ್ಮೀನರಸಿಂಹಯ್ಯ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನೆಂಬುದು ತಿಳಿದು ಬಂದಿಲ್ಲ.

ಡಾಬಸ್ ಪೇಟೆಯ ಪೊಲೀಸರು ಶಿವಗಂಗಾ ಪ್ರವಾಸಿ ಮಂದಿರಕ್ಕೆ ಭೇಟಿ ನೀಡಿ ಮಹಜರು ನಡೆಸಿದರು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular