ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ, ಹಣಕಾಸು, ಗುಪ್ತಚರ, ಬೆಂಗಳೂರು ನಗರಾಭಿವೃದ್ಧಿ, ಡಿಪಿಎಆರ್ ಇತರೆ
ಗೋವಿಂದ ಕಾರಜೋಳ ಬೃಹತ್ ಮತ್ತು ಮಧ್ಯಮ ನೀರಾವರಿ
ಕೆ.ಎಸ್.ಈಶ್ವರಪ್ಪ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
ಆರ್. ಅಶೋಕ್ ಕಂದಾಯ (ಮುಜರಾಯಿ ಹೊರತುಪಡಿಸಿ)
ಬಿ. ಶ್ರೀರಾಮುಲು ಸಾರಿಗೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ
ವಿ. ಸೋಮಣ್ಣ ವಸತಿ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ
ಉಮೇಶ್ ಕತ್ತಿ ಅರಣ್ಯ, ಆಹಾರ ನಾಗರಿಕ ಪೂರೈಕೆ ಮತ್ತು ಗ್ರಾಹಕ ವ್ಯವಹಾರ
ಅಂಗಾರ ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ
ಜೆ.ಸಿ. ಮಾಧುಸ್ವಾಮಿ ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರ
ಅರಗ ಜ್ಞಾನೇಂದ್ರ ಗೃಹ (ಗುಪ್ತಚರ ಹೊರತುಪಡಿಸಿ)
ಡಾ. ಅಶ್ವತ್ಥನಾರಾಯಣ ಉನ್ನತ ಶಿಕ್ಷಣ, ಐಟಿ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ರೇಷ್ಮೆ ಅಭಿವೃದ್ದಿ
ಚಂದ್ರಕಾಂತ ಪಾಟೀಲ್ ಲೋಕೋಪಯೋಗಿ ಇಲಾಖೆ
ಆನಂದ ಸಿಂಗ್ ಪರಿಸರ ಮತ್ತು ಪ್ರವಾಸೋದ್ಯಮ
ಕೋಟಾ ಶ್ರೀನಿವಾಸ ಪೂಜಾರಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಪಶುಸಂಗೋಪನೆ
ಮುರುಗೇಶ್ ನಿರಾಣಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ
ಹೆಬ್ಬಾರ್ ಶಿವರಾಮ್ ಕಾರ್ಮಿಕ
ಎಸ್.ಟಿ. ಸೋಮಶೇಖರ್ ಸಹಕಾರ
ಬಿ.ಸಿ.ಪಾಟೀಲ್ ಕೃಷಿ
ಬೈರತಿ ಬಸವರಾಜು ನಗರಾಭಿವೃದ್ಧಿ (ಬೆಂಗಳೂರು ಹೊರತುಪಡಿಸಿ)
ಡಾ. ಕೆ.ಸುಧಾಕರ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ
ಆರ್. ಗೋಪಾಲಯ್ಯ ಅಬಕಾರಿ
ಶಶಿಕಲಾ ಜೊಲ್ಲೆ ಮುಜರಾಯಿ, ಹಜ್ ಮತ್ತು ವಕ್ಫ್
ಎಂ.ಟಿ.ಬಿ. ನಾಗರಾಜ್ ಪೌರಾಡಳಿತ, ಸಣ್ಣಕೈಗಾರಿಕೆ,
ನಾರಾಯಣಗೌಡ ರೇಷ್ಮೆ ಮತ್ತು ಯುವ ಸಬಲೀಕರಣ
ಬಿ.ಸಿ.ನಾಗೇಶ್ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ
ವಿ. ಸುನಿಲ್ ಕುಮಾರ್ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಆಚಾರ್ ಹಾಲಪ್ಪ ಖನಿಜ ಮತ್ತು ಭೂವಿಜ್ಞಾನ, ವಾಣಿಜ್ಯ ಮತ್ತು ಕೈಗಾರಿಕೆ ಅಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ
ಶಂಕರ್ ಪಾಟೀಲ್ ಕೈಮಗ್ಗ ಮತ್ತು ಜವಳಿ ಖಾತೆ
ಮುನಿರತ್ನ ತೋಟಗಾರಿಕೆ, ಯೋಜನೆ, ಕಾರ್ಯಕ್ರಮ ನಿರ್ವಹಣೆ, ಸಾಂಖ್ಯಿಕ ಖಾತೆ