Thursday, September 19, 2024
Google search engine
Homeರಾಜಕೀಯಸಂಪುಟದರ್ಜೆ ಸಚಿವ ಸ್ಥಾನ ಹಿಂಪಡೆಯಿರಿ - ಸಿಎಂಗೆ ಯಡಿಯೂರಪ್ಪ ಪತ್ರ

ಸಂಪುಟದರ್ಜೆ ಸಚಿವ ಸ್ಥಾನ ಹಿಂಪಡೆಯಿರಿ – ಸಿಎಂಗೆ ಯಡಿಯೂರಪ್ಪ ಪತ್ರ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿಕಟಪೂರ್ವ ಮುಖ್ಯಮಂತ್ರಿಯಾದ ನನಗೆ ಸಂಪುಟದರ್ಜೆಯ ಸಚಿವ ಸ್ಥಾನವನ್ನು ನೀಡಿರುವ ಆದೇಶವನ್ನು ಹಿಂಪಡೆಯಬೇಕೆಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ.

ನಿಕಟಪೂರ್ವ ಮುಖ್ಯಮಂತ್ರಿಗಳಿಗೆ ಸರ್ಕಾರದಿಂದ ನೀಡುವ ಸೌಲಭ್ಯಗಳನ್ನು ಮಾತ್ರ ನನಗೆ ನೀಡಬೇಕೆಂದು ಮನವಿ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular