Saturday, March 7, 2026
Google search engine
Homeಮುಖಪುಟಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಬೈಯ್ಯಾರೆಡ್ಡಿ ನಿಧನ

ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಬೈಯ್ಯಾರೆಡ್ಡಿ ನಿಧನ

ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಹಾಗೂ ಸಿಪಿಐಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿ.ಸಿ.ಬೈಯ್ಯಾರೆಡ್ಡಿ ನಿಧನರಾಗಿದ್ದಾರೆ.

ಶನಿವಾರ ಮುಂಜಾನೆ 3 ಗಂಟೆ ಸಮಯದಲ್ಲಿ ಬೆಂಗಳೂರಿನ ಜಯನಗರ ಮೂರನೇ ಬ್ಲಾಕ್ ನಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕೋಲಾರ ಜಿಲ್ಲೆಯವರಾಗಿದ್ದ ಬೈಯ್ಯಾರೆಡ್ಡಿ ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾಗಿದ್ದರು. ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರ ನಡುವೆಯೂ ಹೋರಾಟಗಳಲ್ಲಿ ಭಾಗಿಯಾಗಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular