Friday, September 20, 2024
Google search engine
Homeಮುಖಪುಟಸರ್ಕಾರದ ಸಮರ್ಥನೆಗೆ ಇಳಿದ ಯಡಿಯೂರಪ್ಪ

ಸರ್ಕಾರದ ಸಮರ್ಥನೆಗೆ ಇಳಿದ ಯಡಿಯೂರಪ್ಪ

ಇದೇ ಮೊದಲ ಬಾರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯ ಸರ್ಕಾರದ ಸಮರ್ಥನೆಗೆ ಇಳಿದಿದ್ದಾರೆ. ಇದುವರೆಗೆ ಮೌನವಾಗಿದ್ದ ಯಡಿಯೂರಪ್ಪ ಮೈಸೂರು ವಿದ್ಯಾರ್ಥಿ ಸಾಮೂಹಿಕ ಅತ್ಯಾಚಾರ ಪ್ರಕರಣ ದಿಕ್ಕುತಪ್ಪುತ್ತಿದೆ ಎನ್ನುವಾಗಲೇ ಸರ್ಕಾರದ ಪರ ವಕಾಲತ್ತು ವಹಿಸಿದ್ದಾರೆ.

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಪ್ರಾಮಾಣಿಕವಾಗಿ ನಡೆಸುತ್ತಿದೆ. ಆರೋಪಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪ “ಆರೋಪಿಗಳು ಸಿಕ್ಕಿಬೀಳುತ್ತಾರೆ. ಆರೋಪಿಗಳ ಪತ್ತೆಗೆ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಇಂದು ಇಲ್ಲವೇ ನಾಳೆಯೊಳಗೆ ಆರೋಪಿಗಳನ್ನು ಬಂಧಿಸಲಾಗುವುದು. ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳಲಾಗುವುದು”

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular