Sunday, September 8, 2024
Google search engine
Homeಮುಖಪುಟರೈತರ ಕ್ಷಮೆ ಯಾಚಿಸಿದ ಪ್ರಧಾನಿ - ಹೋರಾಟಕ್ಕೆ ಸಂದ ಐತಿಹಾಸಿಕ ಜಯ

ರೈತರ ಕ್ಷಮೆ ಯಾಚಿಸಿದ ಪ್ರಧಾನಿ – ಹೋರಾಟಕ್ಕೆ ಸಂದ ಐತಿಹಾಸಿಕ ಜಯ

ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುವುದಾಗಿ ಘೋಷಿಸಿ ದಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಹೋರಾಟಕ್ಕೆ ಸಂದ ಐತಿಹಾಸಿಕ ಜಯವಾಗಿದೆ ಎಂದು ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ ಬಣ್ಣಿಸಿದೆ.

ಸಂಸತ್ತಿನಲ್ಲಿ ವಿವಾದಾತ್ಮಕ ಕಾನೂನುಗಳನ್ನು ರದ್ದುಪಡಿಸಿದ ನಂತರವೇ ನಡೆಯುತ್ತಿರುವ ಪ್ರತಿಭಟನೆಯನ್ನು ಹಿಂಪಡೆಯಲಾಗುವುದು ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯಿತ್ ಸ್ಪಷ್ಟಪಡಿಸಿದ್ದಾರೆ.

ದೇಶದ ಅನ್ನದಾತರು ಸತ್ಯಾಗ್ರಹದ ಮೂಲಕ ದುರಹಂಕಾರವನ್ನು ತಲೆಬಾಗುವಂತೆ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಅನ್ಯಾಯದ ವಿರುದ್ಧದ ಜಯ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular